ಕೊಂಡೆವೂರು ಮಠದಲ್ಲಿ 22ನೇ ವರ್ಧಂತ್ಯುತ್ಸವ ಮತ್ತು 19 ನೇ ವರ್ಷದ ಭಜನಾ ಸಪ್ತಾಹದ ದೀಪ ಪ್ರಜ್ವಲನೆ

Share with


         ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದ ಶ್ರೀ ಗಾಯತ್ರೀ ದೇವಿ ಹಾಗೂ ಭಗವಾನ್ ನಿತ್ಯಾನಂದ ಗುರುದೇವರ ಪ್ರತಿಷ್ಠಾ ವರ್ಧಂತಿ ಕಾರ್ಯಕ್ರಮವು ಕೊಂಡೆವೂರು ಮಠದ ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ, ಶ್ರೀಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕರಾದ ಬ್ರಹ್ಮಶ್ರೀ ಕಮಲಾದೇವೀ ಪ್ರಸಾದ ಆಸ್ರಣ್ಣ ಮತ್ತು ಬ್ರಹ್ಮಶ್ರೀ ಹರಿನಾರಾಯಣ ದಾಸ ಆಸ್ರಣ್ಣರವರ
ಆಚಾರ್ಯತ್ವದಲ್ಲಿ ದಿ. 22.02.2025 ಶನಿವಾರದಂದು, ಚಂಡಿಕಾ ಹೋಮ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊAಡಿತು. ಅದೇ ದಿನ ಸೂರ್ಯಾಸ್ತ 6.37 ಕ್ಕೆ ಪರಮಪೂಜ್ಯ ಶ್ರೀ ಗಳವರು ದೀಪಪ್ರಜ್ವಲನೆ ಮಾಡುವುದರ ಮೂಲಕ ಅಖಂಡ ಭಜನಾ ಸಪ್ತಾಹಕ್ಕೆ ಚಾಲನೆ ನೀಡಿದರು.


Share with

Leave a Reply

Your email address will not be published. Required fields are marked *