ಉಡುಪಿ: ದೆಂದೂರು ಕಟ್ಟೆ ಹೊಳೆಯಲ್ಲಿ ವ್ಯಕ್ತಿಯ ಶವ ಪತ್ತೆ

Share with

ಉಡುಪಿ: ದೆಂದೂರು ಕಟ್ಟೆ ಹೊಳೆಯಲ್ಲಿ ವ್ಯಕ್ತಿಯೊಬ್ಬರ ಮೃತದೇಹಪತ್ತೆಯಾಗಿದೆ. ಮೃತರನ್ನು ಸ್ಥಳೀಯ ನಿವಾಸಿ ಭಾಸ್ಕರ್ ಕುಲಾಲ್ ಎಂದು ಗುರುತಿಸಲಾಗಿದೆ. ಸಾವಿಗೆ ಸ್ವಷ್ಟ ಕಾರಣ ತಿಳಿದುಬಂದಿಲ್ಲ.

ದೆಂದೂರು ಕಟ್ಟೆ ಹೊಳೆಯಲ್ಲಿ ವ್ಯಕ್ತಿಯ ಶವ ಪತ್ತೆ

ಘಟನಾ ಸ್ಥಳಕ್ಕೆ ಎಎಸ್ಐ ನಾಗೇಶ್ ನಾಯ್ಕ್, ತನಿಖಾ ಸಹಾಯಕ ಸುಕುಮಾರ್ ಶೆಟ್ಟಿ ಭೇಟಿ ನೀಡಿ, ಕಾನೂನು ಪ್ರಕ್ರಿಯೆ ನಡೆಸಿದರು. ಮೃತದೇಹವನ್ನು ಹೊಳೆಯಿಂದ ದಡ ಸೇರಿಸಲು ನಾಗರಿಕ ಸಮಿತಿಯ ರಾಜೇಶ್ ಕಾಪು, ಶವವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನಿತ್ಯಾನಂದ ಒಳಕಾಡು ಸಹಕರಿಸಿದರು.


Share with

Leave a Reply

Your email address will not be published. Required fields are marked *