ಕಂಬಳ ಲೋಕ ಭಾಗ 2 ಕೃತಿ ಲೋಕಾರ್ಪಣೆ…

Share with

ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ, ಕೃಷಿಕರು ಹಾಗೂ ಹವ್ಯಾಸಿ ಛಾಯಾಗ್ರಾಹಕಿಯಾಗಿರುವ ಗುಬ್ಬಚ್ಚಿಗೂಡು ರಮ್ಯ ನಿತ್ಯಾನಂದ ಶೆಟ್ಟಿ ಬರೆದಿರುವ ಕಂಬಳ ಲೋಕ ಭಾಗ 2 ಪುಸ್ತಕವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ.ವಿ ಹೆಗ್ಗಡೆ ದಂಪತಿ ಲೋಕಾರ್ಪಣೆ ಮಾಡಿ ಶುಭ ಹಾರೈಸಿದರು.

ರಮ್ಯ ನಿತ್ಯಾನಂದ ಶೆಟ್ಟಿ ಬರೆದಿರುವ ಕಂಬಳ ಲೋಕ ಭಾಗ 2 ಪುಸ್ತಕ ಲೋಕಾರ್ಪಣೆ
ಕಂಬಳ ಲೋಕ ಭಾಗ 2 ಪುಸ್ತಕವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ.ವಿ ಹೆಗ್ಗಡೆ ದಂಪತಿ ಲೋಕಾರ್ಪಣೆ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನಿತ್ಯಾನಂದ ಶೆಟ್ಟಿ ಉಪಸ್ಥಿತಿತರಿದ್ದರು. ಪುಸ್ತಕದಲ್ಲಿ ಕೋಣಗಳ ಮಾಲಕರು, ಓಟಗಾರರು, ಕಂಬಳ ಛಾಯಾಗ್ರಹಕರು, ಉದ್ಘೋಷಕರು, ಕೋಣಗಳನ್ನು ಬಿಡಿಸುವವರು, ಅಲಂಕಾರಿಕ ಪರಿಕರಗಳನ್ನು ತಯಾರಿಸುವವರು ಹಾಗೂ ಕಂಬಳ ಕೂಟಗಳಲ್ಲಿ ಸಾಧನೆ ಮಾಡುತ್ತಿರುವ ಸಾಧಕರ ಯಶೋಗಾಥೆಯನ್ನು ಬರೆಯಲಾಗಿದೆ.


Share with

Leave a Reply

Your email address will not be published. Required fields are marked *