ಉಡುಪಿ: ಮೋದಿ 3ನೇ ಬಾರಿ ಪ್ರಧಾನ ಮಂತ್ರಿಯಾಗಿ ಮಾಡುವ ಸಂಕಲ್ಪಕ್ಕೆ ಉಡುಪಿ ಕೃಷ್ಣ ಮಠದಲ್ಲಿ ಚಾಲನೆ

Share with

ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗೆಲುವಿಗಾಗಿ ವಿಶ್ವ ಪರ್ಯಾಯದ ಪೀಠಾಧಿಪತಿಗಳಾದ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ಪ್ರಾರ್ಥನೆ ಮಾಡಲಾಯಿತು.

ಮೋದಿ 3ನೇ ಬಾರಿ ಪ್ರಧಾನ ಮಂತ್ರಿಯಾಗಿ ಮಾಡುವ ಸಂಕಲ್ಪಕ್ಕೆ ಉಡುಪಿ ಕೃಷ್ಣ ಮಠದಲ್ಲಿ ಚಾಲನೆ

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಮತದಾರರಿಗೆ ಕೋಟಿಗೀತೆ ಬರೆದು ನರೇಂದ್ರ ಮೋದಿಯವರನ್ನು 3ನೇ ಬಾರಿ ಪ್ರಧಾನ ಮಂತ್ರಿಯಾಗಿ ಮಾಡುವ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *