ಉಡುಪಿ: ಗಾಂಜಾ ಸೇವನೆ; ನಾಲ್ವರು‌ ಪೊಲೀಸರ ವಶಕ್ಕೆ

Share with

ಉಡುಪಿ: ಮಣಿಪಾಲ ಶಿಂಬ್ರಾ ಸೇತುವೆಯ ಬಳಿ ಗಾಂಜಾ ಸೇವನೆಗೆ ಸಂಬಂಧಿಸಿ ಪ್ರಜ್ವಲ್ ಸುಧೀರ್(18), ಪ್ರಣೀತ್ ರಾವ್(18) ಹಾಗೂ ಕರಣ್ ವೀರ್(19) ಎಂಬವರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಮಣಿಪಾಲ ಟೈಗರ್ ಸರ್ಕಲ್ ಬಳಿ ಪೆರಂಪಳ್ಳಿಯ ರಾಘವೇಂದ್ರ(42) ಎಂಬಾತನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.


Share with

Leave a Reply

Your email address will not be published. Required fields are marked *