ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚಯರ್ ಹಸ್ತಾಂತರ

Share with

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ಸುಜೀರು ಬದಿಗುಡ್ಡೆ ನಿವಾಸಿ ಶ್ರೀಮತಿ ಗಿರಿಜಾ ರವರಿಗೆ ನೀಡಿದ ವೀಲ್ ಚಯರನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ರಾಜೇಶ್ ,ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ , ಸೇವಾ ಪ್ರತಿನಿಧಿ ಮಲ್ಲಿಕಾ , ತುಂಬೆ ವಲಯ ಅಧ್ಯಕ್ಷೆ ಲೀಡಿಯಾ ಪಿಂಟೂ, ಪರಂಗಿಪೇಟೆ ಒಕ್ಕೂಟದ ಅಧ್ಯಕ್ಷರಾದ ಸುಕೇಶ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *