ಪ್ರಾದೇಶಿಕ ವಿಭಾಗದ ಬಂಟ್ವಾಳ ತಾಲೂಕಿನಲ್ಲಿ ನಡೆಯಲಿರುವ ದಶಲಕ್ಷ ಗಿಡಗಳ ನಾಟಿ ಕಾರ್ಯಕ್ರಮ

Share with

ಉಡುಪಿ ಪ್ರಾದೇಶಿಕ ವಿಭಾಗದ ಬಂಟ್ವಾಳ ತಾಲೂಕಿನಲ್ಲಿ ನಡೆಯಲಿರುವ ದಶಲಕ್ಷ ಗಿಡಗಳ ನಾಟಿ ಕಾರ್ಯಕ್ರಮದ ಪೂರ್ವತಯಾರಿ ಸಭೆಯನ್ನು ಜನಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ಹಾಗೂ ಕ್ರಷಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಮನೋಜ್ ಮಿನೇಜಸ್ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು

ಮಂಗಳೂರು ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಶ್ರೀಧರ್ ರವರು ಕಾರ್ಯಕ್ರಮಕ್ಕೆ ಬೇಕಾದ ಸಂಪೂರ್ಣ ಸಂಪೂರ್ಣ ಸಹಕಾರ ಅರಣ್ಯ ಇಲಾಖೆ ನೀಡುವುದಾಗಿ ತಿಳಿಸಿದರು

ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕರಾದ ಶ್ರೀ ಮಹಾಬಲ ಕುಲಾಲ್, ಬಂಟ್ವಾಳ ವಲಯ ಅರಣ್ಯಾಧಿಕಾರಿಗಳಾದ ಶ್ರೀ ಪ್ರಫುಲ್ ಶೆಟ್ಟಿ, ಯೋಜನಾಧಿಕಾರಿಗಳಾದ ಶ್ರೀ ಬಾಲಕ್ರಷ್ಣ, ಶ್ರೀ ಮಾಧವ ಗೌಡ, ಶ್ರೀ ಗಣೇಶ್ ಆಚಾರ್ಯ, ಶ್ರೀ ಜೈವಂತ್ ಪಟಗಾರ, ಶ್ರೀ ಕಿಶೋರ್ ಕುಮಾರ್ ಮತ್ತು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಶ್ರೀ ಪ್ರಕಾಶ್,ಒಕ್ಕೂಟದ ಅಧ್ಯಕ್ಷರು,ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಸಂಯೋಜಕರು, ಘಟಕ ಪ್ರತಿನಿಧಿಗಳು, ಎಲ್ಲಾ ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು


Share with

Leave a Reply

Your email address will not be published. Required fields are marked *