ಉಪ್ಪಳದಲ್ಲಿ ವಿಶ್ವಹಿಂದೂ ಪರಿಷತ್ ವತಿಯಿಂದ ಪ್ರತಿಭಟನೆ  ಮೆರವಣಿಗೆ  ಜುಲೈ. 5ರಂದು

Share with


ಉಪ್ಪಳ: ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿಯ ಹಿಂದು ವಿರೋಧಿ ಹೇಳಿಕೆ ಪ್ರತಿಭಟಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ,ಮಾತೃ ಶಕ್ತಿ, ದುರ್ಗಾವಾಹಿನಿ ಮಂಗಲ್ಪಾಡಿ ಖಂಡ ಸಮಿತಿ ವತಿಯಿಂದ  ಉಪ್ಪಳದಲ್ಲಿ  ಬೃಹತ್ ಪ್ರತಿಭಟನಾ ಮೆರವಣಿಗೆ. ಜುಲೈ.. 5 ರಂದು  ಸಂಜೆ ೬.೩೦ ಕ್ಕೆ  ನಡೆಯಲಿದೆ.  ಮೆರವಣಿಗೆಯು ಶ್ರೀ ಅಯ್ಯಪ್ಪ ಭಜನಾ ಮಂದಿರ    ಪರಿಸರದಿಂದ  ಹೊರಟು ಉಪ್ಪಳ ಪೇಟೇಯಲ್ಲಿ ಸಮಾಪ್ತಿಗೊಳ್ಳಲಿದೆ. ವಿ.ಎಚ್.ಪಿ  ಕೇರಳ ರಾಜ್ಯ ಕಾರ್ಯದರ್ಶಿ ವಿ.ಆರ್ ರಾಜಶೇಖರ್ ದಿಕ್ಸೂಚಿ ಭಾಷಣ ಮಡುವರು. ಎಲ್ಲಾ  ಕಾರ್ಯಕರ್ತರು ,  ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ  ವಿನಂತಿಸಿದ್ದಾರೆ.


Share with

Leave a Reply

Your email address will not be published. Required fields are marked *