ನರಸಿಂಹ ದೇವಸ್ಥಾನದ ಸಹಯೋಗದಲ್ಲಿ ಗಿಡ ನಾಟಿ ಕಾರ್ಯಕ್ರಮ

Share with

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನರಿಕೊಂಬು ಯುವಕಮಂಡಲ (ರಿ ) ಇದರ ವತಿಯಿಂದ ಮೊಗರ್ನಾಡ್ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನದ ಸಹಯೋಗದಲ್ಲಿ ದೇವಸ್ಥಾನದ ವಠಾರದಲ್ಲಿ ವಿವಿಧ ಬಗೆಯ ಸಸಿಗಳನ್ನು ನಾಟಿ ಮಾಡಲಾಯಿತು ನೆಡಲಾಯಿತು. ಈ ಸಂದರ್ಭದಲ್ಲಿ ನಿವೃತ ಉಪನ್ಯಾಸಕರಾದ ಮೊಗರ್ನಾಡ್ ಸತೀಶ್ ಭಟ್, . ನರಿಕೊಂಬು ಯುವಕ ಮಂಡಲದ ಅಧ್ಯಕ್ಷ ರಾದ ಮೋಹನ್ ಕುಲಾಲ್, ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು .


Share with

Leave a Reply

Your email address will not be published. Required fields are marked *