ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

Share with

ಮಂಗಳೂರು: ಮಂಗಳೂರಿನ ಕೆಪಿಟಿ (KPT) ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೋರ್ವ ಪವಾಡಸದೃಶವೆಂಬಂತೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಶೋಕ್ ಗಾಯಗೊಂಡವರು. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ.

ಬೈಕ್ ಗೆ ಲಾರಿ ಢಿಕ್ಕಿಯಾಗಿದೆ. ಸವಾರ ಅಶೋಕ್ ಲಾರಿಯ ಹಿಂದಿನ ಮತ್ತು ಮುಂದಿನ ಚಕ್ರಗಳ ನಡುವೆ ಬಿದ್ದಿದ್ದರಿಂದ ಪ್ರಾಣಾಪಾಯವಾಗಿಲ್ಲ. ಕೈಗೆ ಗಂಭೀರ ಗಾಯವಾಗಿದ್ದು ಶಸ್ತ್ರ ಚಿಕಿತ್ಸೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *