ವರ್ಕಾಡಿ ಕೊಂಡೆವೂರು ಶ್ರೀ ಅನಂತ ಪದ್ಮನಾಭ ಕ್ಷೇತ್ರದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Share with


ಮಂಜೇಶ್ವರ : ವರ್ಕಾಡಿ ಸಮೀಪದ ಕೊಂಡೆವೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ದೀಪಾವಳಿ ಪೂಜೆ ಈ ತಿಂಗಳ 31ರಂದು ಶ್ರೀ ಕ್ಷೇತ್ರದಲ್ಲಿ ಜರಗಲಿದೆ. ಸಂಜೆ 5.30ಕ್ಕೆ ಭಜನೆ, 6.30ಕ್ಕೆ ಶ್ರೀ ಸತ್ಯನಾರಾಯಣ ಪೂಜೆ, ರಾತ್ರಿ 7.30ಕ್ಕೆ ದೀಪಾವಳಿ ಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆ, 8ರಿಂದ ಅನ್ನಸಂತರ್ಪಣೆ ನಡೆಯಲಿದೆ.


Share with

Leave a Reply

Your email address will not be published. Required fields are marked *