ಕೃಷಿ ವಲಯಕ್ಕೆ ಹೊಸ ಯೋಜನೆ ಘೋಷಣೆ!

Share with

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ವಲಯಕ್ಕೆ ಹೊಸ ಯೋಜನೆಯನ್ನು ಘೋಷಿಸಿದ್ದಾರೆ.

ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ (PMDDKY) ಎಂಬ ನೂತನ ಯೋಜನೆ ಜಾರಿಗೆ ಬರಲಿದೆ. ಈ ಯೋಜನೆಯ ಮೊದಲ ಹಂತವಾಗಿ 100 ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಜಾರಿಗೆ ತರಲಾಗುವುದು.

ದೇಶದಲ್ಲಿ ಕಡಿಮೆ ಇಳುವರಿ ಇರುವ 100 ಜಿಲ್ಲೆಗಳನ್ನು ಆಯ್ಕೆ ಮಾಡಿ ಈ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಸೀತಾರಾಮನ್ ಘೋಷಿಸಿದ್ದಾರೆ.


Share with