Puttur: ಸಾಲಬಾಧೆಗೆ ಹೋಟೆಲ್ ಮಾಲೀಕ ನೇಣಿಗೆ ಶರಣು

Share with

ಪುತ್ತೂರು : ಚಿನ್ನು ಹೋಟೆಲ್ ಮಾಲೀಕ ಮೋಹನ್ ಆತ್ಮಹತ್ಯೆಗೆ ಶರಣಾದ ಘಟನೆ ಕಲ್ಲರ್ಪೆಯಲ್ಲಿ ನಡೆದಿದೆ. ಸಾಲಬಾಧೆಯಿಂದ ಹೋಟೆಲ್ ಮಾಲೀಕ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಮೋಹನ್ ಅವರು ಎರಡು ವಾರಗಳಿಂದ ಹೋಟೆಲ್ ಬಂದ್ ಮಾಡಿದ್ದರು. ಮೋಹನ್ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ‘ಸಾಲಬಾಧೆಯೇ ನನ್ನ ಸಾವಿಗೆ ಕಾರಣ’ ಎಂದು ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಪತ್ನಿ ನೀಡಿದ ದೂರಿನಂತೆ ಸಂಪ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ


Share with

Leave a Reply

Your email address will not be published. Required fields are marked *