ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

Share with

ರಾಹುಲ್ ಗಾಂಧಿ ಮಾಡಿರುವ ಮತಗಳ್ಳತನ ಆರೋಪ ಇದೀಗ ಸಿದ್ದರಾಮಯ್ಯರ ಬುಡಕ್ಕೆ ಬಂದಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಲ್ಲಿ 3,000 ಮತ ಖರೀದಿಸಿದ್ದರಿಂದ ಸಿದ್ದರಾಮಯ್ಯ ಗೆದ್ದದ್ದು ಎಂದು C.M. ಇಬ್ರಾಹಿಂ ಹೇಳಿದ್ದರು.

ಇನ್ನು ಕಳೆದ ಲೋಕಸಭಾ ಚುನಾವಣೆ ವೇಳೆ ಹಾಸನ ಕ್ಷೇತ್ರದಲ್ಲಿ 7 ಕೋಟಿ ರೂ. ಹಂಚಿಕೆ ಕುರಿತು ಅರಸೀಕೆರೆ ಶಾಸಕ ಶಿವಲಿಂಗೇಗೌಡ ಹೇಳಿಕೆ ನೀಡಿದ್ದರು. ಇದೀಗ ಈ ಎರಡೂ ಹೇಳಿಕೆಗಳನ್ನು ಆಧರಿಸಿ ರಾಜ್ಯ BJP, ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.


Share with

Leave a Reply

Your email address will not be published. Required fields are marked *