
- ಬೆಲ್ಲ ಸೇರಿಸಿದ ಮೆಂತ್ಯ ಕಷಾಯ ಕುಡಿದರೆ ನೆಗಡಿ, ಕೆಮ್ಮು, ಶೀತ ನಿವಾರಣೆಯಾಗುತ್ತವೆ.
- ಮೆಂತ್ಯ ಕಾಳಿನ ಕಷಾಯದಿಂದ ಮಲಬದ್ಧತೆ ಹತೋಟಿಗೆ ಬರುತ್ತದೆ.
- ಇದು ರಕ್ತದಲ್ಲಿನ ಸಕ್ಕರೆ ಅಂಶ ಕಡಿಮೆ ಮಾಡುತ್ತದೆ.
- ಹೃದಯ ಸಂಬಂಧಿತ ಸಮಸ್ಯೆಗೆ ರಕ್ಷಣೆ ಜೊತೆ ರಕ್ತದಲ್ಲಿನ ಕೊಲೆಸ್ಟ್ರಾಲ್ ಅಂಶವನ್ನು ನಿಯಂತ್ರಣದಲ್ಲಿಡುತ್ತದೆ.
- ಖಾಲಿ ಹೊಟ್ಟೆಯಲ್ಲಿ ಪ್ರತಿದಿನ ಸಕ್ಕರೆ ಬೆರೆಸದ ಮೆಂತ್ಯ ಕಷಾಯ ಕುಡಿದರೆ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ