ಕೊಲ್ಲಂನಲ್ಲಿ ಗ್ಯಾಂಗ್‌ಸ್ಟರ್ ಅಲುವಾ ಅತುಲ್ ಬರ್ಬರ ಹತ್ಯೆ

Share with

ಕೊಲ್ಲಂ, ಮಾರ್ಚ್ 15: ಕೇರಳದ ಕೊಲ್ಲಂ ಜಿಲ್ಲೆಯ ಕರುಣಗಪ್ಪಲ್ಲಿ ಪ್ರದೇಶದಲ್ಲಿ ಹಾಡಹಗಲೇ ಗ್ಯಾಂಗ್ಸ್ಟರ್ ಅಲುವಾ ಅತುಲ್ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಗ್ಯಾಂಗ್ ವಾರ್ ನಡೆಯುವ ಸಾಧ್ಯತೆಯ ಬಗ್ಗೆ ಹೊಸ ಕಳವಳ ವ್ಯಕ್ತವಾಗಿದೆ.2025 ರಲ್ಲಿ ನಡೆದ ಗ್ಯಾಂಗ್ ಲೀಡರ್ ಜಿಮ್ ಸಂತೋಷ್ ಹತ್ಯೆಯಲ್ಲಿ ಪ್ರಮುಖ ಆರೋಪಿಯಾಗಿದ್ದ ಅಲುವಾ ಅತುಲ್ ಇತ್ತೀಚೆಗೆ ಜಾಮೀನು ಪಡೆದಿದ್ದ.ಅತುಲ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಐದು ಜನರ ಗುಂಪು ಉದ್ದೇಶಪೂರ್ವಕವಾಗಿ ಆತನ ವಾಹನಕ್ಕೆ ತಮ್ಮ ವಾಹನ ಡಿಕ್ಕಿ ಹೊಡೆಸಿ, ಅಪಘಾತ ಮಾಡಿದಿ, ಬಳಿಕ ಕಾರನ್ನು ಸುತ್ತುವರೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.


Share with

Leave a Reply

Your email address will not be published. Required fields are marked *