ನೀರುಮಾರ್ಗದಲ್ಲಿ ಬೋನಿಗೆ ಬಿದ್ದ ಚಿರತೆ

Share with

ಮಂಗಳೂರು: ಜನರಲ್ಲಿ ಭೀತಿ ಮೂಡಿಸಿದ್ದ ಚಿರತೆ ಪಾಲ್ದಾನೆ ಎಂಬಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಗುರುವಾರ(ಮಾ26)ಬೆಳಗಿನ ಜಾವ ಬಿದ್ದಿದೆ.

ಸಾರ್ವಜನಿಕರ ದೂರಿನ ಮೇಲೆ ಅರಣ್ಯ ಇಲಾಖೆ ಸಿಬಂದಿ ಬೋನು ಇಟ್ಟು ರಾತ್ರಿಯಿಡೀ ಕಾವಲು ಕಾಯುತ್ತಿದ್ದರು.

ಸೆರೆಯಾದ ಚಿರತೆಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.


Share with

Leave a Reply

Your email address will not be published. Required fields are marked *