ಗೌತಮ್ ಗಂಭೀರ್ ವಿರುದ್ಧ ಗಂಭೀರ ಆರೋಪ..

Share with

ಇಂಗ್ಲೆಂಡ್ ವಿರುದ್ಧದ ಸರಣಿ ಸೋಲಿನ ನಂತರ, ಭಾರತದ ಮಾಜಿ ನಾಯಕ K ಶ್ರೀಕಾಂತ್, ವೈಭವ್ & ಸ್ಯಾಟ್ಸನ್ ಅವರಂತೆಯೇ ಗೌತಮ್ ಗಂಭೀರ್, KL ರಾಹುಲ್ ಅವರ ವೃತ್ತಿಜೀವನವನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಲಾರ್ಡ್ಸ್‌ನಲ್ಲಿ, ರಾಹುಲ್‌ರನ್ನು 6ನೇ ಸ್ಥಾನದಲ್ಲಿ ಬ್ಯಾಟಿಂಗ್‌ ಮಾಡಲು ಕಳುಹಿಸಲಾಗಿದೆ.

ರಾಹುಲ್ ಈ ಹಿಂದೆ ಕಠಿಣ ರನ್-ಚೇಸ್‌ಗಳಲ್ಲಿ ಭಾರತವನ್ನು ಗೆಲುವಿನತ್ತ ಕೊಂಡೊಯ್ದಿದ್ದಾರೆ. ಅವರನ್ನು 4ನೇ ಸ್ಥಾನದಲ್ಲಿ ಬ್ಯಾಟಿಂಗ್‌ಗೆ ಕಳುಹಿಸಬೇಕಾಗಿತ್ತು ಎಂದು ಶ್ರೀಕಾಂತ್ ಹೇಳಿದ್ದಾರೆ.


Share with

Leave a Reply

Your email address will not be published. Required fields are marked *