ಮಂಜೇಶ್ವರ ಉಪ ಜಿಲ್ಲಾ ಶಾಲಾ ಕಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Share with

ಕಾಸರಗೋಡು: ಶ್ರೀ ದುರ್ಗಾಪರಮೇಶ್ವರಿ ವಿದ್ಯಾಸಂಸ್ಥೆ ಧರ್ಮತ್ತಡ್ಕದಲ್ಲಿ ನ.7 ರಿಂದ 10ರ ತನಕ ಜರಗಲಿರುವ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವದ ಆಮಂತ್ರಣ ಪತ್ರಿಕೆಯನ್ನು ಪುತ್ತಿಗೆ ಪಂಚಾಯತ್ ಅಧ್ಯಕ್ಷ ಡಿ.ಸುಬ್ಬಣ್ಣ ಆಳ್ವ ಬಿಡುಗಡೆಗೊಳಿಸಿದರು.

ಶಾಲಾ ಕಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

ಈ ಸಂಧರ್ಭದಲ್ಲಿ ಉಪ ಶಿಕ್ಷಣಾಧಿಕಾರಿ ಜಿತೇಂದ್ರ ಎಸ್, ಶಾಲಾ ವ್ಯವಸ್ಥಾಪಕ ಎನ್.ಶಂಕರನಾರಾಯಣ ಭಟ್, ಪ್ರಾಂಶುಪಾಲ ಎನ್.ರಾಮಚಂದ್ರ ಭಟ್, ಇನ್ನಿತರ ಗಣ್ಯರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *