ಅಂಬುಲೆನ್ಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ

Share with

ಬಂಟ್ವಾಳ: ಪುತ್ತೂರಿನಿಂದ ಮಂಗಳೂರಿನ ಆಸ್ಪತ್ರೆಗೆ ರೋಗಿಯೋರ್ವರನ್ನು ಕರೆದುಕೊಂಡು ಹೋಗುತ್ತಿದ್ದ ಅಂಬುಲೆನ್ಸ್ ಹಾಗೂ ಮಾಣಿ ಕಡೆಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿ ವಾಹನಗಳೆರಡು ಜಖಂಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿಯ ನೇರಳಕಟ್ಟೆ ಸಮೀಪದ ಭಗವಂತಕೋಡಿ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಅಂಬುಲೆನ್ಸ್ ಹಾಗೂ ಕಾರು ಮಧ್ಯೆ ಅಪಘಾತ.

ಅಪಘಾತದಿಂದ ಯಾವುದೇ ಜೀವ ಹಾನಿಯಾಗಿಲ್ಲ, ವಾಹನಗಳೆರಡು ಜಖಂಗೊಂಡಿವೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.


Share with

Leave a Reply

Your email address will not be published. Required fields are marked *