ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಹಾಯಧನ ಹಸ್ತಾಂತರ

Share with

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಲೆತ್ತೂರು ವಲಯದ ಸಜಿಪ ಮೂಡ ಗ್ರಾಮದ ಶ್ರೀನಿಲ್ಯ ದೈವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಕ್ಷೇತ್ರದಿಂದ ರೂ.1 ಲಕ್ಷ ಸಹಾಯಧನ ಮಂಜೂರಾಗಿದ್ದು ಸಹಾಯಧನ ಡಿ.ಡಿ ಯನ್ನು ಹಸ್ತಾಂತರಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಜಿಪ ಮೂಡ ಗ್ರಾಮದ ಶ್ರೀನಿಲ್ಯ ದೈವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಕ್ಷೇತ್ರದಿಂದ ರೂ.1 ಲಕ್ಷ ಸಹಾಯಧನ ಹಸ್ತಾಂತರ

ಈ ಸಂದರ್ಭದಲ್ಲಿ ಸಜೀಪ ಮೂಡ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ರಮೇಶ್ ನಾಯ್ಕ ಕೋಮಾಲಿ, ಒಕ್ಕೂಟದ ಪದಾಧಿಕಾರಿಗಳಾದ ಉಮಾವತಿ, ಶ್ರೀ ನೀಲ್ಯ ದೈವಸ್ಥಾನದ ಟ್ರಸ್ಟ್ ನ ಅಧ್ಯಕ್ಷರಾದ ಜಯಂತ್ ಸಾಲಿಯಾನ್, ಕೋಶಾಧಿಕಾರಿ ಸುರೇಶ್ ಪೂಜಾರಿ, ಸಮಿತಿಯ ಸದಸ್ಯರಾದ ಸುನಿಲ್ ಕುಮಾರ್, ಜಾರಪ್ಪ ಪೂಜಾರಿ, ಗೋಪಾಲ, ಯೋಜನೆಯ ವಿಟ್ಲ ತಾಲ್ಲೂಕು ಕೃಷಿ ಅಧಿಕಾರಿ ಚಿದಾನಂದ, ಸಾಲೆತ್ತೂರು ವಲಯ ಮೇಲ್ವಿಚಾರಕಿ ಮೋಹಿನಿ, ಸೇವಾ ಪ್ರತಿನಿಧಿ ಪ್ರಮೀಳಾ ಮೊದಲಾದವರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *