ಪುತ್ತೂರು : ನಗರ ಠಾಣಾ ಪಿಎಸ್ಐ ಆಗಿ ಆಂಜನೇಯ ರೆಡ್ಡಿ ರವರನ್ನು ನೇಮಿಸಲಾಗಿದೆ.
![](https://i0.wp.com/veekshakavani.com/wp-content/uploads/2023/09/IMG-20230910-WA0010-1.jpg?resize=750%2C375&ssl=1)
ಪಿಎಸ್ ಐ ಆಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಕಾಂತ್ ರಾಥೋಡ್ ವರ್ಗಾವಣೆ ಆಗಿದ್ದು, ಅವರಿದ್ದ ಜಾಗಕ್ಕೆ ಆಂಜನೇಯ ರೆಡ್ಡಿ ರವರನ್ನು ನೇಮಕ ಅದೇಶಿಸಲಾಗಿದೆ. ಆಂಜನೇಯ ರೆಡ್ಡಿ ರವರು ಈ ಮೊದಲು ಕಡಬ, ಬೆಳ್ಳಾರೆ ಸಹಿತ ಜಿಲ್ಲೆಯ ಹಲವು ಕಡೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು.