ಮಂಗಳೂರು: ತುಳು, ಬ್ಯಾರಿ, ಕೊಂಕಣಿ ಅಕಾಡೆಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರ ನೇಮಕ

Share with

ಮಂಗಳೂರು: ರಾಜ್ಯ ಸರಕಾರವು ತುಳು, ಬ್ಯಾರಿ, ಕೊಂಕಣಿ ಅಕಾಡೆಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ಮಾ.16ರಂದು ಆದೇಶ ಹೊರಡಿಸಿದೆ.

ತುಳು, ಬ್ಯಾರಿ, ಕೊಂಕಣಿ ಅಕಾಡೆಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರ ನೇಮಕ

ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ತಾರನಾಥ್ ಗಟ್ಟಿ ಕಾಪಿಕಾಡ್, ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಉಮರ್ ಯು.ಎಚ್ ಹಾಗೂ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಜೋಕಿಂ ಸ್ಪ್ಯಾನಿ ಅಲ್ವಾರಿಸ್ ಅವರನ್ನು ನೇಮಿಸಿದೆ.

ರಾಜ್ಯ ಸರಕಾರವು ತುಳು, ಬ್ಯಾರಿ, ಕೊಂಕಣಿ ಅಕಾಡೆಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ಮಾ.16ರಂದು ಆದೇಶ ಹೊರಡಿಸಿದೆ.

ತುಳು ಅಕಾಡೆಮಿಯ ಸದಸ್ಯರಾಗಿ ಪೃಥ್ವಿರಾಜ್, ಕುಂಬ್ರ ದುರ್ಗಪ್ರಸಾದ್ ರೈ, ಮೋಹನ್ ದಾಸ್ ಕೊಟ್ಟಾರಿ, ಅಕ್ಷಯ್ ಆ‌ರ್.ಶೆಟ್ಟಿ, ಶೈಲೇಶ್ ಬಿನ್ ಭೋಜ ಸುವರ್ಣ, ಕಿಶೋರ್ ಬಿನ್ ಗುಡ್ಡಪ್ಪ ಗೌಡ, ಬೂಬ ಪೂಜಾರಿ, ರೋಹಿತಾಶ್ವ ಯು. ಕಾಪಿಕಾಡ್, ನಾಗೇಶ್ ಕುಮಾರ್ ಉದ್ಯಾವರ, ಸಂತೋಷ್ ಶೆಟ್ಟಿ ನೇಮಕಗೊಂಡಿದ್ದಾರೆ.

ಬ್ಯಾರಿ ಅಕಾಡೆಮಿಯ ಸದಸ್ಯರಾಗಿ ಬಿ.ಎಸ್.ಮುಹಮ್ಮದ್ ಚಿಕ್ಕಮಗಳೂರು, ಹಪ್ಸಾ ಬಾನು ಬೆಂಗಳೂರು, ಸಾರಾ ಅಲಿ ಪರ್ಲಡ್ಕ ಶಮೀರಾ ಜಹಾನ್, ಯು.ಎಚ್. ಖಾಲಿದ್ ಉಜಿರೆ, ತಾಜುದ್ದೀನ್, ಅಬೂಬಕರ್ ಅನಿಲಕಟ್ಟೆ, ಅಬ್ದುಲ್ ಶರೀಫ್, ಹಮೀದ್ ಹಸನ್ ಮಾಡೂರು, ಸಮೀ‌ರ್ ಮುಲ್ಕಿ ಅವರನ್ನು ನೇಮಕ ಮಾಡಲಾಗಿದೆ.

ಕೊಂಕಣಿ ಅಕಾಡೆಮಿಯ ಸದಸ್ಯರಾಗಿ ಫಾದರ್ ಪ್ರಕಾಶ್ ಮಾಡ್ತಾ ಎಸ್ ಜೆ., ರೊನಾಲ್ಡ್ ಕ್ರಾಸ್ತಾ, ಡಾ| ವಿಜಯಲಕ್ಷ್ಮಿ ನಾಯಕ್, ನವೀನ್ ಲೋಬೋ, ಸಪ್ನಾ ಮೇ ಕ್ರಾಸ್ತಾ, ಸಮರ್ಥ ಭಟ್, ಸುನೀಲ್ ಸಿದ್ದಿ ಮುಂಡಗೋಡ, ಜೇಮ್ಸ್ ಲೋಪೆಜ್, ದಯಾನಂದ ಮುಡ್ಯೇಕರ್, ಪ್ರಮೋದ್‌ ಪಿಂಟೋ ಸದಸ್ಯರಾಗಿ ನೇಮಕಗೊಂಡಿದ್ದಾರೆ.


Share with

Leave a Reply

Your email address will not be published. Required fields are marked *