ಹೃದಯಾಘಾತದಿಂದ ಭಜರಂಗ ದಳದ ನಗರ ಸಂಯೋಜಕ ವಿಜೇಶ್ ನಿಧನ

Share with

ಮೂಡಬಿದ್ರೆ : ಭಜರಂಗ ದಳದ ನಗರ ಸಂಯೋಜಕರಾಗಿದ್ದ  ವಿಜೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪುತ್ತಿಗೆ ಶ್ರೀ ಸೋಮನಾಥೇಶ್ವರನ ಬ್ರಹ್ಮಕಲಶೋತ್ಸವದಲ್ಲಿ ಅಹರ್ನಿಶಿ ಸೇವೆ ಮಾಡುತ್ತಿದ್ದ ಸಂದರ್ಭದಲ್ಲೇ ಹೃದಯಾಘಾತಕ್ಕೆ ಒಳಪಟ್ಟು ರಾತ್ರಿ ಕೊನೆಯುಸಿರೆಳೆದಿದ್ದಾರೆ  .

ಭಜರಂಗದಳದಲ್ಲಿ ಸಕ್ರಿಯರಾಗಿದ್ದ ಇವರು ಸಂಘಟನೆಯ ಹಲವಾರು ಹೋರಾಟಗಳಲ್ಲಿ ಭಾಗವಹಿಸಿದ್ದರು.


Share with

Leave a Reply

Your email address will not be published. Required fields are marked *