ಬಕ್ರೀದ್ ಹಬ್ಬದ ಸಡಗರ

Share with

ಸಕಲೇಶಪುರ: ಮಸೀದಿ ಖತೀಬರಾದ ಜನಾಬ್ ಬದ್ರುದ್ದಿನ್ ದಾರೀಮಿ ರವರ ನೇತ್ರತ್ವದಲ್ಲಿ ಈದ್ ನಮಾಜ್ ನಂತರ ಕುತುಬ ಹಾಗು, ಪ್ರಾರ್ಥನೆ ಕೊಲ್ಲಹಳ್ಳಿ ಬದ್ರಿಯಾ ಜುಮ್ಮಾಮಸೀದಿಯಲ್ಲಿ‌ ಸಡಗರ ಸಂಭ್ರಮದಿಂದ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತ್ತು‌

ಈ ಕಾರ್ಯಕ್ರಮದಲ್ಲಿ ಬದ್ರಿಯಾ ಜುಮ್ಮಾ ಮಸೀದಿಯ ಅದ್ಯಕ್ಷರು, ರಾಜ್ಯ ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಸಲೀಂ ಕೊಲ್ಲಹಳ್ಳಿ, ಮದರಸ‌ ಗುರುಗಳಾದ  ಸ್ವದೀಕ್ ಉಸ್ತಾದ್  ಕಾರ್ಯಕಾರಿ ಸಮಿತಿಯ ಸದಸ್ಯರು, ಜಮಾಹತ್ ಸದಸ್ಯರು, ಯುವಕರು ಹಿರಿಯ ಕಿರಿಯರು ಈದ್  ಹಬ್ಬದ ಸಡಗರದಲ್ಲಿ ಭಾಗವಹಿಸಿದರು.


Share with

Tags:

Leave a Reply

Your email address will not be published. Required fields are marked *