ಬಂಟ್ವಾಳ: ಡಿ.ವೈ.ಎಸ್.ಪಿ ಪ್ರತಾಪ್‌ ಸಿಂಗ್‌ ಥೋರಾಟ್‌ ವರ್ಗಾವಣೆ; ನೂತನ ಡಿ.ವೈ.ಎಸ್.ಪಿ ಯಾಗಿ ವಿಜಯಪ್ರಸಾದ್ ನೇಮಕ

Share with

ಬಂಟ್ವಾಳ: ಬಂಟ್ವಾಳ ಡಿ.ವೈ.ಎಸ್.ಪಿ. ಪ್ರತಾಪ್ ಸಿಂಗ್ ಥೋರಾಟ್ ಅವರನ್ನು ಬೆಂಗಳೂರು ಲೋಕಾಯುಕ್ತ ಕಚೇರಿಗೆ ವರ್ಗಾವಣೆ ಮಾಡಿ ಸರಕಾರ ಆದೇಶವನ್ನು ಹೊರಡಿಸಿದೆ‌.

ನೂತನ ಡಿ.ವೈ.ಎಸ್.ಪಿ ಯಾಗಿ ವಿಜಯಪ್ರಸಾದ್ ನೇಮಕ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಡಿ.ಸಿ.ಆರ್.ಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಪ್ರಸಾದ್ ಇವರನ್ನು ಬಂಟ್ವಾಳ ಡಿ.ವೈ.ಎಸ್.ಪಿ ಯಾಗಿ ಪೊಲೀಸ್ ಇಲಾಖೆ ನೇಮಕ ಮಾಡಲಾಗಿದೆ.


Share with

Leave a Reply

Your email address will not be published. Required fields are marked *