ಬೆಳ್ತಂಗಡಿ: ಲಾರಿ ಚಾಲಕನ ನಿರ್ಲಕ್ಷ್ಯ ಚಾಲನೆ: ಲಾರಿಯಡಿಗೆ ಸಿಲುಕಿ ಇಬ್ಬರು ಪಾದಚಾರಿಗಳ ಸಾವು

Share with

ಬೆಳ್ತಂಗಡಿ: ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದಾಗಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರು ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಉಜಿರೆ ಸಮೀಪ ಜ.4ರಂದು ನಡೆದಿದೆ.

ಲಾರಿ ಚಾಲಕನ ನಿರ್ಲಕ್ಷ್ಯ ಚಾಲನೆ

ಉಜಿರೆ ಸಮೀಪದ ಗಾಂಧಿ ನಗರ ತಿರುವು ಬಳಿ ಬಸ್ ಗಾಗಿ ಪುರುಷ ಹಾಗೂ ಮಹಿಳೆ ರಸ್ತೆ ಬದಿ ನಿಂತಿದ್ದು, ಈ ವೇಳೆ ಉಜಿರೆ ಕಡೆಯಿಂದ ತಿರುವಿನಲ್ಲಿ ಅತೀ ವೇಗವಾಗಿ ಬಂದ ಲಾರಿ ಇಬ್ಬರಿಗೆ ಡಿಕ್ಕಿ ಹೊಡೆದದ್ದಲ್ಲದೆ ವಿದ್ಯುತ್ ಕಂಬ ಸಮೀಪದ ಕಟ್ಟಡಕ್ಕೆ ಹಾನಿಯುಂಟಾಗಿದೆ.

ಉಜಿರೆ ಕಡೆಯಿಂದ ತಿರುವಿನಲ್ಲಿ ಅತೀ ವೇಗವಾಗಿ ಬಂದ ಲಾರಿ ಇಬ್ಬರಿಗೆ ಡಿಕ್ಕಿ ಹೊಡೆದದ್ದಲ್ಲದೆ ವಿದ್ಯುತ್ ಕಂಬ ಸಮೀಪದ ಕಟ್ಟಡಕ್ಕೆ ಹಾನಿಯುಂಟಾಗಿದೆ.

ಮೃತಪಟ್ಟ ಪುರುಷ ವ್ಯಕ್ತಿಯನ್ನು ಉಜಿರೆ ನಿವಾಸಿ ಕಿಟ್ಟು ಎನ್ನಲಾಗಿದ್ದು, ಉಳಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಾಗಿದೆ.


Share with

Leave a Reply

Your email address will not be published. Required fields are marked *