ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ, ರವೀಶ್ ಶೆಟ್ಟಿ, ಡೊಂಬಯ ಅರಳ, ಚಿದಾನಂದ ರೈ, ಸೀತಾರಾಮ ಪೂಜಾರಿ, ಗುರುದತ್, ಶಾಂತಪ್ಪ ಪೂಜಾರಿ,ವಜ್ರನಾಥ ಕಲ್ಲಡ್ಕ,ದಿನೇಶ್ ಉಜ್ರಾಡಿಗುತ್ತು, ಕಾರ್ತಿಕ್ ಬಲ್ಲಾಳ್, ಪ್ರಣಾಮ್ ರಾಜ್,ಕಿಶೋರ್ ಪಲ್ಲಿಪ್ಪಾಡಿ, ಲಕ್ಷಣ್ ರಾಜ್, ಯಶೋಧರ ಕರ್ಬೆಟ್ಟು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.