ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಸಾವು! ಆಸ್ಪತ್ರೆಯ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ ಕುಟುಂಬಸ್ಥರು

Share withಪುತ್ತೂರು: ಸುಳ್ಯ ಶಾಂತಿನಗರ ನಿವಾಸಿ 17 ವರ್ಷ ಪ್ರಾಯದ ಬಾಲಕ ಹೊಟ್ಟೆನೋವೆಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನಡೆಸಿದ ಬಳಿಕ ಸರಿಯಾದ ಉಪಕರಣವಿಲ್ಲವೆಂದು ರೋಗಿಯನ್ನು ಮಂಗಳೂರಿನ ಆಸ್ಪತ್ರೆಗೆ ಕಳುಹಿಸಿದ್ದರು. ಆ ವೇಳೆಗಾಗಲೇ ಬಾಲಕ ಮೃತಪಟ್ಟಿರುವುದಾಗಿ ವೈದರು ತಿಳಿಸಿದ್ದು, ಬಾಲಕನ … Continue reading ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಸಾವು! ಆಸ್ಪತ್ರೆಯ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ ಕುಟುಂಬಸ್ಥರು