ಶಿರಾಡಿ ಘಾಟಿಯಲ್ಲಿ ಬಸ್ ಪಲ್ಟಿ

Share with

ಸಕಲೇಶಪುರ : ಇಂದು ಮುಂಜಾನೆ ಬೆಂಗಳೂರು ನಿಂದ ಮಂಗಳೂರುಗೆ ತೆರಳುತ್ತಿದ್ದ ಮರ್ಸಿ ಟ್ರಾವೆಲ್ಸ್ ಬಸ್ ಓವರ್ ಟೇಕ್ ಮಾಡಲು ಹೋಗಿ  ಘಾಟಿಯಲ್ಲಿ ಕೆಳಕ್ಕೆ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದೆ.

ಈ ಘಟನೆಯಲ್ಲಿ ಹಲವಾರು ಮಂದಿಗೆ ಗಾಯಗಳಾಗಿದ್ದು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *