ದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ಕ್ರಿಕೆಟ್ ತಂಡ ವಿಶ್ವಕಪ್-2023ರ ತನ್ನ…
Category: ಬ್ಲಾಗ್
Your blog category

ವಂಚನೆ ಪ್ರಕರಣ: ವಜ್ರದೇಹಿ ಸ್ವಾಮೀಜಿಗೆ ನೋಟಿಸ್
ಬೆಂಗಳೂರು: ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಗೆ ಬಿಜೆಪಿಯ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಚೈತ್ರ ಹಾಗೂ…
ಖಾಸಗಿ ಬಸ್ ನಿರ್ವಾಹಕನ ಮೇಲೆ ದೂರು ದಾಖಲಿಸಿದ ವಕೀಲೆ!
ಮಂಗಳೂರು: ಬಸ್ ಹತ್ತುವ ವೇಳೆ ಡ್ರೈವರ್ ಎಕಾಏಕಿ ಬಸ್ ನ್ನು ಚಲಾಯಿಸಿದ್ದು ಹಾಗೂ…
ಶಾಂತಶ್ರೀ ಪ್ರಶಸ್ತಿಗೆ ದೈವನರ್ತಕ ರುಕ್ಮಯ ನಲಿಕೆ ಆಯ್ಕೆ
ಬಂಟ್ವಾಳ:ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಕಲಾರಂಗದ ಮುಕುಟಮಣಿ ದಿವಂಗತ ಶಾಂತಾರಂ ಕಲ್ಲಡ್ಕ ಹೆಸರಿನಲ್ಲಿ ನೀಡುವ ಪ್ರತಿಷ್ಠಿತ ಶಾಂತಶ್ರೀ ಪ್ರಶಸ್ತಿಗೆ ಸಂಪ್ರದಾಯಬದ್ದ ದೈವನರ್ತಕರಾದ ರುಕ್ಮಯ ನಲಿಕೆ ಅವರನ್ನು ಆಯ್ಕೆ ಮಾಡಲಾಗಿದೆ. ಉತ್ಸವದ ಸಮಯ ಊರಿನಲ್ಲಿ ಸಾಧನೆ ಮಾಡಿರುವ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಗ್ರಾಮ ಗೌರವ ನೀಡಲಾಗುವುದು. ಈ ಬಾರಿಯ ಗ್ರಾಮ ಗೌರವ ಪುರಸ್ಕಾರಕ್ಕೆ 31 ಬಾರಿ ರಕ್ತದಾನ ಮಾಡಿದ ಕುಶಲ ಚೆಂಡೆ ಅವರನ್ನು ಆಯ್ಕೆ ಮಾಡಲಾಗಿದೆ. ಶ್ರೀ ಶಾರದ ಸೇವಾ ಪ್ರತಿಷ್ಠಾನ ಕಲ್ಲಡ್ಕ ಆಶ್ರಯದಲ್ಲಿ ಜರುಗುವ 46ನೇ ವರ್ಷದ ಶ್ರಿ ಶಾರದ ಪೂಜಾ ಮಹೋತ್ಸವದ ಮೂರನೇ ದಿನ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳ ಸಮಕ್ಷಮದಲ್ಲಿ ಈ ಪ್ರಶಸ್ತಿ ಮತ್ತು ಗ್ರಾಮಗೌರವವನ್ನು ಪ್ರಧಾನ ಮಾಡಲಾಗುವುದೆಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
ದಡ್ಡಲ ಕಾಡು ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಬಂಟ್ವಾಳ: ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ದಡ್ಡಲ ಕಾಡು ಇಲ್ಲಿ ಅ.7 ರಂದು…
ಬಂಟ್ವಾಳ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
ಬಂಟ್ವಾಳ: ಬಂಟ್ವಾಳ ವಲಯದ ಒಕ್ಕೂಟ ದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ನಿರ್ದೇಶಕರಾದ…
ಹಿಂದೂ ಸಮಾಜೋತ್ಸವದ ಸಮಾರಂಭದಲ್ಲಿ ಭಾಗವಹಿಸದಂತೆ ಶರಣ್ ಪಂಪ್ ವೆಲ್ ಗೆ ತಡೆ
ಉಡುಪಿ: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರಿಗೆ ಇಂದು…
ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಮೃತ್ಯು
ಪುತ್ತೂರು : ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರು ನಗರದ ಬೊಳುವಾರಿನಲ್ಲಿ ವಾಸ್ತವ್ಯವಿರುವ ಬಾಲಕಿಯೋರ್ವಳು…
ಪುತ್ತೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ
ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ…
ಶೋಪಿಯಾನ್: ಲಷ್ಕರ್ ಸಂಘಟನೆಗೆ ಸೇರಿದ ಇಬ್ಬರು ಉಗ್ರರ ಹತ್ಯೆ
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್…

