ಕರಾವಳಿ ಬಿಜೆಪಿ ನಾಯಕರು ದ್ವೇಷ ಭಾಷಣದಿಂದಲೇ ಬದುಕ್ತಿದ್ದಾರೆ: ಸಚಿವ ಮಧು ಬಂಗಾರಪ್ಪ

Share withರಾಜ್ಯದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ದ್ವೇಷ ಭಾಷಣ ತಡೆ ಕಾಯ್ದೆ ಜಾರಿಗೆ ತರಲಾಗುತ್ತಿದೆ. ದ್ವೇಷ ಭಾಷಣ ತಡೆ ಮಸೂದೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.