ಬೆಳಾಲು : ಎಸ್ ಡಿ ಎಂ ಪ್ರೌಢಶಾಲೆ ಬೆಳಾಲು 2024-25ನೇ ಶೈಕ್ಷಣಿಕ ವರ್ಷದ ಆರಂಭೋತ್ಸವ, ಕಾರ್ಯದರ್ಶಿಗಳು ಆಡಳಿತ ಮಂಡಳಿ ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಶ್ರೀ ದುರ್ಗಾಪ್ರಸಾದ್ ರವರಿಂದ ಉದ್ಘಾಟನೆ, ಶುಭಾಶೀರ್ವಾದ. ಪ್ರತೀ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ನೀಡಿದ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ್ ಗೌಡ ಕೊಲ್ಲಿಮಾರು ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಕನಿಕ್ಕಿಲ ರವರಿಂದ ಶುಭಹಾರೈಕೆ ನಡೆಯಿತು. ಮುಖ್ಯೋಪಾಧ್ಯಾಯರು, ಅಧ್ಯಾಪಕರು ಮತ್ತು ಸಿಬ್ಬಂದಿ ವರ್ಗದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು..