ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ದುರ್ವತ್ರನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ವಿರುದ್ಧ ದೂರು ದಾಖಲಾಗಿದೆ. ಡಿಜಿ & ಐಜಿಪಿ, ಬೆಂಗಳೂರು ಪೊಲೀಸ್ ಕಮಿಷನರ್ಗೆ ವಕೀಲ ಹುಸೇನ್ ಎಂಬುವರು ಲಿಖಿತ ದೂರು ಸಲ್ಲಿಸಿದ್ದಾರೆ. ಆರ್ಯನ್ ಖಾನ್ ದುರ್ವತ್ರನೆ ತೋರಿದ್ದಾರೆ. ಮಹಿಳೆಯರ ಗೌರವಕ್ಕೆ ಘನತೆಗೆ ಧಕ್ಕೆ ತಂದಿದ್ದಾರೆ ಎಂದು ದೂರು ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಸಾರ್ವಜನಿಕವಾಗಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಕೆಟ್ಟದಾಗಿ ನಡೆದುಕೊಂಡಿದ್ದರು.





