ಸೌಜನ್ಯ ಪ್ರಕರಣ: ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಸಭೆ-ಮುಂದಿನ ಹೋರಾಟದ ಕುರಿತು ಚರ್ಚೆ

Share with

ಪುತ್ತೂರು: ದ.ಕ ಜಿಲ್ಲೆ, ಬೆಳ್ತಂಗಡಿ ತಾಲೂಕು, ಉಜಿರೆಯಲ್ಲಿ 2011 ರಲ್ಲಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ನೈಜ ಆರೋಪಿಗಳಿಗೆ ಶಿಕ್ಷೆ ವಿಧಿಸುವಂತೆ ಮುಂದಿನ ಹೋರಾಟಕ್ಕೆ ಜಿಲ್ಲಾಮಟ್ಟದ ಗೌಡ ಸಮಾಜದಿಂದ ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಸಭೆ ಆ.6ರಂದು ಜರಗಿತು.

ಸಭೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಸಹಿತ ಸಂಬಂಧಿಕರು, ಮಂಗಳೂರು, ಸುಳ್ಯ, ಬೆಳ್ತಂಗಡಿ, ಕಡಬ, ಪುತ್ತೂರು ತಾಲೂಕಿನ ಒಕ್ಕಲಿಗ ಗೌಡ ಸಮಾಜ ಬಾಂಧವರು ಪಾಲ್ಗೊಂಡಿದ್ದರು.


Share with

Leave a Reply

Your email address will not be published. Required fields are marked *