ಪುತ್ತೂರು: ದ.ಕ ಜಿಲ್ಲೆ, ಬೆಳ್ತಂಗಡಿ ತಾಲೂಕು, ಉಜಿರೆಯಲ್ಲಿ 2011 ರಲ್ಲಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ನೈಜ ಆರೋಪಿಗಳಿಗೆ ಶಿಕ್ಷೆ ವಿಧಿಸುವಂತೆ ಮುಂದಿನ ಹೋರಾಟಕ್ಕೆ ಜಿಲ್ಲಾಮಟ್ಟದ ಗೌಡ ಸಮಾಜದಿಂದ ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಸಭೆ ಆ.6ರಂದು ಜರಗಿತು.
![](https://i0.wp.com/veekshakavani.com/wp-content/uploads/2023/08/Screenshot_20230806-164632_Chrome.jpg?resize=1024%2C516&ssl=1)
ಸಭೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಸಹಿತ ಸಂಬಂಧಿಕರು, ಮಂಗಳೂರು, ಸುಳ್ಯ, ಬೆಳ್ತಂಗಡಿ, ಕಡಬ, ಪುತ್ತೂರು ತಾಲೂಕಿನ ಒಕ್ಕಲಿಗ ಗೌಡ ಸಮಾಜ ಬಾಂಧವರು ಪಾಲ್ಗೊಂಡಿದ್ದರು.
![](https://i0.wp.com/veekshakavani.com/wp-content/uploads/2023/08/Screenshot_20230806-165223_Chrome.jpg?resize=854%2C541&ssl=1)