ಮಂಜೇಶ್ವರ: ಎಡರಂಗ ಮಂಜೇಶ್ವರ ವಿಧಾನಸಭಾ ಮಂಡಲ ಲೋಕಸಭಾ ಚುನಾವಣೆ ಸಮಿತಿ

Share with

ಮಂಜೇಶ್ವರ: ಎಲ್.ಡಿ.ಎಫ್ ಕಾಸರಗೋಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ ವಿ ಬಾಲಕೃಷ್ಣನ್ ಮಾಸ್ಟರ್ ರವರ ವಿಜಯಗೊಳಿಸಲು ಬೇಕಾಗಿ ಮಂಜೇಶ್ವರ ವಿಧಾನಸಭಾ ಮಂಡಲ ಸಮಿತಿ ರೂಪಿಕರಣ ಸಮಾವೇಶ ಕುಂಬಳೆ ಶಾಂತಿಪಳ್ಳದಲ್ಲಿ ಸಿಪಿಐ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಸಿ.ಪಿ ಮುರಳಿ ಉದ್ಘಾಟಿಸಿದರು.

ಎಡರಂಗ ಮಂಜೇಶ್ವರ ವಿಧಾನಸಭಾ ಮಂಡಲ ಲೋಕಸಭಾ ಚುನಾವಣೆ ಸಮಿತಿ

ಜಯರಾಮ ಬಲ್ಲೆಂಗೊಡೆಲ್ ಅಧ್ಯಕ್ಷತೆ ವಹಿಸಿದ್ದರು. ಎಲ್.ಡಿ.ಎಫ್ ಲೋಕಸಭಾ ಮಂಡಲ ಕನ್ವಿನರ್ ಕೆ.ಪಿ ಸತೀಶ್ಚಂದ್ರನ್, ಎಲ್.ಡಿ.ಎಫ್ ಅಭ್ಯರ್ಥಿ ಎಂ ವಿ ಬಾಲಕೃಷ್ಣನ್ ಮಾಸ್ಟರ್, ನೇತಾರರಾದ ಸಜಿ ಸೆಬಾಸ್ಟಿಯನ್, ಸುಬೈರ್ ಪಡುಪ್ಪು, ಸುರೇಶ್ ಪುತಿಯಲಾಟ್ಟ್, ಗೋವಿಂದನ್ ಪಳ್ಳಿಕ್ಕಾಪಿಲ್, ಬೇಬಿ ಬಾಲಕೃಷ್ಣನ್, ಕೆ.ಎಸ್ ಫಕ್ರುದ್ದೀನ್, ವಿ.ವಿ ರಮೇಶನ್, ಕೆ.ವಿ ಕುಂಞಿರಾಮನ್, ಪಂಚಾಯತ್ ಅಧ್ಯಕ್ಷರಾದ ಡಿ.ಸುಬ್ಬಣ ಆಳ್ವ, ಭಾರತಿ.ಎಸ್, ಸುಂದರಿ ಶೆಟ್ಟಿ, ಜಯಂತಿ ಕೆ ಎಂಬೀವರು ಮಾತನಾಡಿದರು. ಕೆ.ಅರ್ ಜಯಾನಂದ ಸ್ವಾಗತಿಸಿದರು.

ರಾಮಕೃಷ್ಣ ಕಡಂಬಾರ್ ಚೆಯಾರ್ಮೆನ್ ಹಾಗೂ ಕೆ.ಆರ್ ಜಯಾನಂದ ಕನ್ವೀನರ್ ಆಗಿರುವ 501 ಮಂದಿಯ ಚುನಾವಣಾ ಸಮಿತಿ ಆಯ್ಕೆ ಮಾಡಲಾಯಿತು.


Share with

Leave a Reply

Your email address will not be published. Required fields are marked *