ಮಂಗಳೂರು: ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಉಪವಾಸ ಧರಣಿ

Share with

ಮಂಗಳೂರು: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಏಪ್ರಿಲ್.7ರಂದು ಆಮ್ ಆದ್ಮಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ದೇಶಾದ್ಯಂತ ಉಪವಾಸ ಧರಣಿಗೆ ಕರೆ ನೀಡಿದ್ದು, ಮಂಗಳೂರು ವಿಧಾನ ಸೌಧದ ಬಳಿ ಸಾಮೂಹಿಕ ಉಪವಾಸ ಆರಂಭಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಉಪವಾಸ ಧರಣಿ

ಬೆಳಗ್ಗೆ 6:30 ಕ್ಕೆ ಆರಂಭಗೊಂಡಿದ್ದು ಸಂಜೆ 6ರವರೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ. ಈ ಸಂದರ್ಭ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್, ಜಿಲ್ಲಾಧ್ಯಕ್ಷ ವಿಶು ಕುಮಾರ್, ಸಂಘಟನಾ ಕಾರ್ಯದರ್ಶಿ ಶನನ್ ಪಿಂಟೊ ಹಾಗೂ ಇನ್ನಿತರರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *