ಭೀಕರ ಬೈಕ್ ಅಪಘಾತ: ಇಬ್ಬರು ಸವಾರರು ಸಾವು

Share with

ಮಂಗಳೂರು:   ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರರಾದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ  ಮಂಗಳೂರಿನ  ಕಿನ್ನಿಗೋಳಿಯ ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ನಡೆದಿದೆ. ಮೃತರು ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ (27) ಮತ್ತು ನವೀನ್ ಹೂಗಾರ (26) ಎಂದು ಗುರುತಿಸಲಾಗಿದೆ.


Share with

Leave a Reply

Your email address will not be published. Required fields are marked *