ಫ್ರೀ ಬಸ್.. ಶೀಘ್ರ ಪರಿಹಾರ ಪ್ಯಾಕೇಜ್?

Share with

ಶಕ್ತಿ ಯೋಜನೆ, ಕೊರೊನಾ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ಖಾಸಗಿ ಸಾರಿಗೆ ಉದ್ಯಮ ಸಂಕಷ್ಟದಲ್ಲಿದ್ದು, ಖಾಸಗಿ ಬಸ್, ಕ್ಯಾಬ್, ಆಟೋಗಳಿಗೆ ಬೇಡಿಕೆ ಕಡಿಮೆಯಾಗಿದೆ. ಹೀಗಾಗಿ ಇವರ ಸಂಕಷ್ಟಕ್ಕೆ ಸ್ಪಂದಿಸಲು ಮುಂದಾಗಿರುವ ಸರ್ಕಾರ ಪರಿಹಾರ ಘೋಷಿಸುವ ಸಾಧ್ಯತೆಯಿದೆ.

ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿರುವ ಸಿಎಂ ಪರಿಹಾರ ಕ್ರಮ ಹಾಗೂ ನಷ್ಟದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆ. 18ರವರೆಗೆ ಗಡುವು ವಿಧಿಸಿರುವ ಸಂಘಟನೆಗಳು ಬಂದ್ ಘೋಷಿಸುವ ಎಚ್ಚರಿಕೆ ನೀಡಿದ್ದಾರೆ.


Share with

Leave a Reply

Your email address will not be published. Required fields are marked *