ಹ್ಯಾಕರ್‌ಗಳ ಆಹಾರವಾದ ದ.ಕ ಯುವಕ! ವಂಚನೆ ಆರೋಪದಲ್ಲಿ ವಿದೇಶಿ ಜೈಲಲ್ಲಿ ಕಡಬ ಮೂಲದ ಚಂದ್ರಶೇಖರ್

Share withಮಂಗಳೂರು : ಉದ್ಯೋಗಕ್ಕೆ ತೆರಳಿದ ವೇಳೆ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಿನಾ ಕಾರಣ ವಂಚನೆ ಆರೋಪಕ್ಕೆ ಒಳಗಾಗಿ ದ.ಕ. ಮೂಲದ ವ್ಯಕ್ತಿಯೊಬ್ಬರು ವಿದೇಶದಲ್ಲಿ ಬಂಧಿಯಾಗಿದ್ದಾರೆ.ಕಡಬ ತಾಲೂಕು ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಎಂಬವರೇ ತನ್ನದಲ್ಲದ ತಪ್ಪಿಗೆ … Continue reading ಹ್ಯಾಕರ್‌ಗಳ ಆಹಾರವಾದ ದ.ಕ ಯುವಕ! ವಂಚನೆ ಆರೋಪದಲ್ಲಿ ವಿದೇಶಿ ಜೈಲಲ್ಲಿ ಕಡಬ ಮೂಲದ ಚಂದ್ರಶೇಖರ್