ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರಿಸಿ: ಹೆಚ್‌ಡಿಕೆ

Share withಶಾಲಾ ಮಕ್ಕಳಿಗೆ ಪಠ್ಯದ ಮೂಲಕ ಭಗವದ್ಗೀತೆ ಬೋಧಿಸಲು ಕೇಂದ್ರ ಸಚಿವ HD.ಕುಮಾರಸ್ವಾಮಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಪತ್ರ ಬರೆದಿದ್ದಾರೆ. ‘ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಭಗವದ್ಗೀತೆ ಬೋಧನೆ ಅತ್ಯಗತ್ಯವಾಗಿದೆ.