ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅಮಾನುಷವಾಗಿ ಅತ್ಯಾಚಾರಗೊಂಡು ಕೊಲೆಯಾದ ಸೌಜನ್ಯಳ ಸಾವಿಗೆ ನ್ಯಾಯ ದೊರಕಿಸುವ ಸಲುವಾಗಿ ಆ.15ರಂದು ಬೆಳ್ತಂಗಡಿ ತಾಲೂಕಿನ ಹಲವಡೆ ‘Justice for Soujanya’ ಸ್ಟಿಕ್ಕರ್ ಅಭಿಯಾನ ನಡೆಯಿತು.
![](https://i0.wp.com/veekshakavani.com/wp-content/uploads/2023/08/New-Project-9-1.jpg?resize=640%2C400&ssl=1)
ತಾಲೂಕಿನ ಹಲವು ಗ್ರಾಮಗಳಲ್ಲಿ ಜನರು ತಮ್ಮ ವಾಹನಗಳಿಗೆ ಸ್ಟಿಕ್ಕರ್ ಅಂಟಿಸಿ ಸೌಜನ್ಯ ಪರ ಬೆಂಬಲ ಸೂಚಿಸಿದ್ದಾರೆ.