ಕಡಬ: ವ್ಯಕ್ತಿಯೋರ್ವರ ಮೇಲೆ ಕಾಡಾನೆ ದಾಳಿ-ಗಂಭೀರ ಗಾಯ
Share withಕಡಬ: ಕಡಬ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಇದೀಗ ಐತ್ತೂರು ಗ್ರಾಮದ ನೇಲ್ಯಡ್ಕ ಎಂಬಲ್ಲಿ ಕಾಡಾನೆಯೊಂದು ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿದೆ. ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಐತ್ತೂರು ಗ್ರಾಮದ ಗೇರ್ತಿಲ ನಿವಾಸಿ ಚೋಮ ಎಂಬವರು ಮರ್ದಾಳದಿಂದ … Continue reading ಕಡಬ: ವ್ಯಕ್ತಿಯೋರ್ವರ ಮೇಲೆ ಕಾಡಾನೆ ದಾಳಿ-ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed