ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಗಿಲ್ ದಿನಾಚರಣೆ

Share with

ಕಾಸರಗೋಡು: ಕಾಸರಗೋಡು ಜಿಲ್ಲಾಧಿಕಾರಿ ಕಛೇರಿಯಲ್ಲಿ ಜು.26ೃಂದು ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ನಡೆಯಿತು. ಜಿಲ್ಲಾಧಿಕಾರಿಕಾರಿ ಜಿಲ್ಲಾಧಿಕಾರಿ ಕೆ.ಇಂಪಶೇಖರ್ ಕಾರ್ಗಿಲ್ ಹುತಾತ್ಮರಿಗೆ ಪುಷ್ಪಾರ್ಚನೆ ಸಲ್ಲಿಸಿದರು.

1999 ಮೇ ನಿಂದ ಜುಲೈ ವರೆಗೆ ಸುದೀರ್ಘವಾದ ಕಾರ್ಗಿಲ್ ಯುದ್ಧದಲ್ಲಿ ವೀರಮೃತ್ಯು ಪಡೆದ 527 ಭಾರತೀಯ ಸೈನಿಕರ ಸ್ಮರಣಾರ್ಥವಾಗಿ ದೇಶಾದಾದ್ಯಂತ ಇಂದು ಕಾರ್ಗಿಲ್ ವಿಜಯ್ ದಿನವನ್ನು ಆಚರಿಸುತ್ತಿದೆ.


Share with

Leave a Reply

Your email address will not be published. Required fields are marked *