ಕಾಸರಗೋಡು: ಧಾರಾಕಾರ ಮಳೆಗೆ ಮಧೂರು ಸಿದ್ಧಿವಿನಾಯಕ ದೇವಸ್ಥಾನ ಜಲಾವೃತ

Share with

ಕಾಸರಗೋಡು: ಕಾಸರಗೋಡು ಜಿಲ್ಲೆಯಾಧ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಪರಿಣಾಮ ಇಲ್ಲಿನ ಇತಿಹಾಸ ಪ್ರಸಿದ್ದ ಮಧೂರು ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನ ಜಲಾವೃತಗೊಂಡಿದೆ.
ಬುಧವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಇಲ್ಲಿನ ಮಧುವಾಹಿನಿ ನದಿ ತುಂಬಿ ಹರಿಯುತ್ತಿದ್ದು ದೇವಸ್ಥಾನದ ಒಳಭಾಗ ಜಲಾವೃತಗೊಂಡಿದೆ. ಅಲ್ಲದೆ ತಗ್ಗು ಪ್ರದೇಶಗಳು ನೀರಿನಿಂದ ಆವೃತಗೊಂಡಿದೆ.


Share with

Leave a Reply

Your email address will not be published. Required fields are marked *