ಬೆಳ್ತಂಗಡಿ ತಾಲೂಕಿನ ಆಳದಂಗಡಿಯಲ್ಲಿ ಧರ್ಮಸ್ಥಳದಿಂದ ನಾರಾವಿ ಕಡೆಗೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸೆ.11ರಂದು ಚಾಲನೆ ನೀಡಿದರು.
![](https://i0.wp.com/veekshakavani.com/wp-content/uploads/2023/09/IMG-20230911-WA0055.jpg?resize=1024%2C768&ssl=1)
ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ವಸಂತ ಬಂಗೇರ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಕೆ. ಮಂಜುನಾಥ ಭಂಡಾರಿ, ಮುಖಂಡರಾದ ರಕ್ಷಿತ ಶಿವರಾಂ ಭಾಗವಹಿಸಿದ್ದರು.
ಕೆ.ಎಸ್.ಆರ್ .ಟಿ .ಸಿ ಅಧಿಕಾರಿಗಳು ಇನ್ನಿತರ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.