ಮಹೇಶ್ ಬಸ್ ಮಾಲಕ ಆತ್ಮಹತ್ಯೆ!

Share with

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜನಮನ್ನಣೆಗಳಿಸಿದ ಮಹೇಶ್ ಹೆಸರಿನ ಖಾಸಗಿ ಬಸ್ ನ ಮಾಲಕ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.

ಮಹೇಶ್ ಬಸ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತಿನಿತ್ಯ ಓಡಾಡುತ್ತಿದ್ದು, ಜನಮನ್ನಣೆಗಳಿಸಿದ ಖಾಸಗಿ ಬಸ್ ಗಳಲ್ಲಿ ಒಂದಾಗಿದೆ.

ಪ್ರಕಾಶ್ ರವರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.


Share with

Leave a Reply

Your email address will not be published. Required fields are marked *