ಮಂಗಳೂರು: ಐಶರಾಮಿ ಬಂಗಲೆಯಲ್ಲಿ ಕಾರ್ಯಕ್ರಮ ನಡೆಯುತ್ತಿರುವಾಗ ಅಗ್ನಿ ಅವಘಡ

Share with

ಮಂಗಳೂರು : ಐಶರಾಮಿ ಬಂಗಲೆಯಲ್ಲಿ ಖಾಸಗಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಅಗ್ನಿ ಅವಘಡ  ಘಟನೆ   ನಗರದ ಲೇಡಿಹಿಲ್‌ನ ಗಾಂಧಿನಗರ ಬಳಿ ಬುಧವಾರ ಮಾ.12 ರಂದು ನಡೆದಿದೆ.

ಬಂಗಲೆಯಲ್ಲಿದ್ದ ಜನ ಅಪಾಯದಿಂದ ಪಾರಾಗಿದ್ದಾರೆ.

ಅಗ್ನಿಶಾಮಕದಳ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದಾರೆ.


Share with

Leave a Reply

Your email address will not be published. Required fields are marked *