ಮಂಗಳೂರು: ಅಕ್ರಮ ಗೋಸಾಗಾಟ- ಯುವಕರು ಅರೆಸ್ಟ್

Share with

ಮಂಗಳೂರು: ಕೂಳೂರು ಸೇತುವೆಯ ಬಳಿಯಿಂದ ತಣ್ಣೀರು ಬಾವಿಗೆ ಹೋಗುವ ಮಾರ್ಗದಲ್ಲಿ ಯುವಕರು ರಾಜಾರೋಷವಾಗಿ ಅಕ್ರಮ ಗೋಸಾಗಾಟಕ್ಕೆ ಯತ್ನಿಸುತ್ತಿದ್ದಾಗ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಯುವಕರು ಸಂಶಯ ಬಾರದ ರೀತಿಯಲ್ಲಿ ದನಗಳಿಗೆ ಆಹಾರ ನೀಡುತ್ತಾ ಹಿಡಿದು ವಾಹನದಲ್ಲಿ ತುಂಬಿಸಲು ಯತ್ನಿಸುತ್ತಿದ್ದಾಗ ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಅವರನ್ನು ಒಪ್ಪಿಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *